ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.