ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…