ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…