ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…