ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.
ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!

ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.

ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!

ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.
ವೇಲೆನ್ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…