ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.
ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!
ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.
ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!
ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.
ವೇಲೆನ್ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…