News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

96

ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ
ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್
ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು.

ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ ಕಡೆಯಿಂದ ಅಯ್ಕೆ ಅಗಿದ್ದೇನೆ ತಾನು ಮುಸ್ಸೋಂ ನಲ್ಲಿ ತರಬೇತಿ ಪಡೆಯುತ್ತಿದ್ದೆನೆ. ಎಂದು ಹೇಳಿದನು ತನ್ನ ಈ ವಿಜಯಕ್ಕೆ ದೈವಾನುಗ್ರಹ ಜೊತೆಗೆ ತನ್ನ ತಂದೆ ತಾಯಿಗಳ ಪ್ರೋತ್ಸಾಹ ಹಾಗು ತಮ್ಮ ಅನಿಸ್ ನ ಸಹಕಾರ ಕಾರಣ ಎಂದು ಹೇಳಿದನು. ತನ್ನ ತಮ್ಮ ಅನಿಸ್ ಹಗಲು ರಾತ್ರಿ ಗ್ಯಾರೇಜ್ ನಲ್ಲಿ ಕಷ್ಟಪಟ್ಟು ನನ್ನ ಅಗತ್ಯಗಳಿಗೆ ಬೇಕಾದ ಸಹಕಾರ ನೀಡಿದನು.

ತಮ್ಮನ ಸಹಕಾರ ಇಲ್ಲದಿದ್ದರೆ ನಾನು ಇಂದು ಈ ಹುದ್ದೆಯಲ್ಲಿ ಇರುತ್ತಿದ್ದಿಲ್ಲ. ವಾಸ್ತವಿಕವಾಗಿ ಅನ್ಸರ್ ವಿಜಯದ ಹಿಂದೆ ಒಂದು ದೊಡ್ಡ ಕಥೆ ಇದೆ. ತಾನು ಬಡವನು ಅಗಿದ್ದರಿಂದ ಅನೇಕ ರೀತಿಯ ಕಷ್ಟಗಳನ್ನು
ಅನುಭವಿಸಿದ್ದೆನೆ,  ಮೂರು ವರ್ಷದ ಹಿಂದೆ ಫರ್ಗುಸನ್ ಕಾಲೇಜನಲ್ಲಿ ಸೇರಿದ್ದಾಗ ತಾನು ಮುಸ್ಲಿಂ ಅಗಿದ್ದರಿಂದ ತನಗೆ ಯಾರು ಮನೆ ಬಾಡಿಗೆ ಕೊಡಲಿಲ್ಲ. ಬಾಡಿಗೆ ಮನೆ ಗೊಸ್ಕರ ತಾನು ಶುಭಂ ಅನ್ನುವ ಹಿಂದು ಯುವಕನ ಹೆಸರಿನಿಂದ ಮನೆ ಬಾಡಿಗೆ ಪಡೆದು ಒದಿದೆ.

ತನ್ನ ಜೀವನದಲ್ಲಿ ಅನ್ಸರ್ ಪಡ್ಡ ಕಷ್ಟಗಳನ್ನು ನೆನಪಿಸಿಕೊಂಡು ಕಣ್ಣಿರುನಿಂದ ಮುಖ ಒದ್ದೆ ಅಯಿತು. ಎನೇ ಅದರು ಅನ್ಸರ್ ಅಹಮದ್ ಷೇಕ್ ಅಂತವರು ಇಂದಿನ ಯುವ ಜನತೆಗೆ ಮಾರ್ಗದರ್ಶಕರು. ಇಂದಿನ ದಿನಗಳಲ್ಲಿ ತಂದೆ ತಾಯಿ ಸಂಪಾದಿಸಿದ ಹಣದಲ್ಲಿ ತಿಂದು ತಿರುಗುತ್ತ ಅವರಿಗೆ ತೊಂದರೆ ಮಕ್ಕಳಿಗೆ ಅನ್ಸರ್ ಅಹಮದ್ ಷೇಕ್
ಒಂದು ಸ್ಪೂರ್ತಿಯ ಚಿಲುಮೆ ಇದ್ದ ಹಾಗೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.