ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ
ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್
ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು.

ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ ಕಡೆಯಿಂದ ಅಯ್ಕೆ ಅಗಿದ್ದೇನೆ ತಾನು ಮುಸ್ಸೋಂ ನಲ್ಲಿ ತರಬೇತಿ ಪಡೆಯುತ್ತಿದ್ದೆನೆ. ಎಂದು ಹೇಳಿದನು ತನ್ನ ಈ ವಿಜಯಕ್ಕೆ ದೈವಾನುಗ್ರಹ ಜೊತೆಗೆ ತನ್ನ ತಂದೆ ತಾಯಿಗಳ ಪ್ರೋತ್ಸಾಹ ಹಾಗು ತಮ್ಮ ಅನಿಸ್ ನ ಸಹಕಾರ ಕಾರಣ ಎಂದು ಹೇಳಿದನು. ತನ್ನ ತಮ್ಮ ಅನಿಸ್ ಹಗಲು ರಾತ್ರಿ ಗ್ಯಾರೇಜ್ ನಲ್ಲಿ ಕಷ್ಟಪಟ್ಟು ನನ್ನ ಅಗತ್ಯಗಳಿಗೆ ಬೇಕಾದ ಸಹಕಾರ ನೀಡಿದನು.

ತಮ್ಮನ ಸಹಕಾರ ಇಲ್ಲದಿದ್ದರೆ ನಾನು ಇಂದು ಈ ಹುದ್ದೆಯಲ್ಲಿ ಇರುತ್ತಿದ್ದಿಲ್ಲ. ವಾಸ್ತವಿಕವಾಗಿ ಅನ್ಸರ್ ವಿಜಯದ ಹಿಂದೆ ಒಂದು ದೊಡ್ಡ ಕಥೆ ಇದೆ. ತಾನು ಬಡವನು ಅಗಿದ್ದರಿಂದ ಅನೇಕ ರೀತಿಯ ಕಷ್ಟಗಳನ್ನು
ಅನುಭವಿಸಿದ್ದೆನೆ, ಮೂರು ವರ್ಷದ ಹಿಂದೆ ಫರ್ಗುಸನ್ ಕಾಲೇಜನಲ್ಲಿ ಸೇರಿದ್ದಾಗ ತಾನು ಮುಸ್ಲಿಂ ಅಗಿದ್ದರಿಂದ ತನಗೆ ಯಾರು ಮನೆ ಬಾಡಿಗೆ ಕೊಡಲಿಲ್ಲ. ಬಾಡಿಗೆ ಮನೆ ಗೊಸ್ಕರ ತಾನು ಶುಭಂ ಅನ್ನುವ ಹಿಂದು ಯುವಕನ ಹೆಸರಿನಿಂದ ಮನೆ ಬಾಡಿಗೆ ಪಡೆದು ಒದಿದೆ.

ತನ್ನ ಜೀವನದಲ್ಲಿ ಅನ್ಸರ್ ಪಡ್ಡ ಕಷ್ಟಗಳನ್ನು ನೆನಪಿಸಿಕೊಂಡು ಕಣ್ಣಿರುನಿಂದ ಮುಖ ಒದ್ದೆ ಅಯಿತು. ಎನೇ ಅದರು ಅನ್ಸರ್ ಅಹಮದ್ ಷೇಕ್ ಅಂತವರು ಇಂದಿನ ಯುವ ಜನತೆಗೆ ಮಾರ್ಗದರ್ಶಕರು. ಇಂದಿನ ದಿನಗಳಲ್ಲಿ ತಂದೆ ತಾಯಿ ಸಂಪಾದಿಸಿದ ಹಣದಲ್ಲಿ ತಿಂದು ತಿರುಗುತ್ತ ಅವರಿಗೆ ತೊಂದರೆ ಮಕ್ಕಳಿಗೆ ಅನ್ಸರ್ ಅಹಮದ್ ಷೇಕ್
ಒಂದು ಸ್ಪೂರ್ತಿಯ ಚಿಲುಮೆ ಇದ್ದ ಹಾಗೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…