ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ
ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್
ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು.
ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ ಕಡೆಯಿಂದ ಅಯ್ಕೆ ಅಗಿದ್ದೇನೆ ತಾನು ಮುಸ್ಸೋಂ ನಲ್ಲಿ ತರಬೇತಿ ಪಡೆಯುತ್ತಿದ್ದೆನೆ. ಎಂದು ಹೇಳಿದನು ತನ್ನ ಈ ವಿಜಯಕ್ಕೆ ದೈವಾನುಗ್ರಹ ಜೊತೆಗೆ ತನ್ನ ತಂದೆ ತಾಯಿಗಳ ಪ್ರೋತ್ಸಾಹ ಹಾಗು ತಮ್ಮ ಅನಿಸ್ ನ ಸಹಕಾರ ಕಾರಣ ಎಂದು ಹೇಳಿದನು. ತನ್ನ ತಮ್ಮ ಅನಿಸ್ ಹಗಲು ರಾತ್ರಿ ಗ್ಯಾರೇಜ್ ನಲ್ಲಿ ಕಷ್ಟಪಟ್ಟು ನನ್ನ ಅಗತ್ಯಗಳಿಗೆ ಬೇಕಾದ ಸಹಕಾರ ನೀಡಿದನು.
ತಮ್ಮನ ಸಹಕಾರ ಇಲ್ಲದಿದ್ದರೆ ನಾನು ಇಂದು ಈ ಹುದ್ದೆಯಲ್ಲಿ ಇರುತ್ತಿದ್ದಿಲ್ಲ. ವಾಸ್ತವಿಕವಾಗಿ ಅನ್ಸರ್ ವಿಜಯದ ಹಿಂದೆ ಒಂದು ದೊಡ್ಡ ಕಥೆ ಇದೆ. ತಾನು ಬಡವನು ಅಗಿದ್ದರಿಂದ ಅನೇಕ ರೀತಿಯ ಕಷ್ಟಗಳನ್ನು
ಅನುಭವಿಸಿದ್ದೆನೆ, ಮೂರು ವರ್ಷದ ಹಿಂದೆ ಫರ್ಗುಸನ್ ಕಾಲೇಜನಲ್ಲಿ ಸೇರಿದ್ದಾಗ ತಾನು ಮುಸ್ಲಿಂ ಅಗಿದ್ದರಿಂದ ತನಗೆ ಯಾರು ಮನೆ ಬಾಡಿಗೆ ಕೊಡಲಿಲ್ಲ. ಬಾಡಿಗೆ ಮನೆ ಗೊಸ್ಕರ ತಾನು ಶುಭಂ ಅನ್ನುವ ಹಿಂದು ಯುವಕನ ಹೆಸರಿನಿಂದ ಮನೆ ಬಾಡಿಗೆ ಪಡೆದು ಒದಿದೆ.
ತನ್ನ ಜೀವನದಲ್ಲಿ ಅನ್ಸರ್ ಪಡ್ಡ ಕಷ್ಟಗಳನ್ನು ನೆನಪಿಸಿಕೊಂಡು ಕಣ್ಣಿರುನಿಂದ ಮುಖ ಒದ್ದೆ ಅಯಿತು. ಎನೇ ಅದರು ಅನ್ಸರ್ ಅಹಮದ್ ಷೇಕ್ ಅಂತವರು ಇಂದಿನ ಯುವ ಜನತೆಗೆ ಮಾರ್ಗದರ್ಶಕರು. ಇಂದಿನ ದಿನಗಳಲ್ಲಿ ತಂದೆ ತಾಯಿ ಸಂಪಾದಿಸಿದ ಹಣದಲ್ಲಿ ತಿಂದು ತಿರುಗುತ್ತ ಅವರಿಗೆ ತೊಂದರೆ ಮಕ್ಕಳಿಗೆ ಅನ್ಸರ್ ಅಹಮದ್ ಷೇಕ್
ಒಂದು ಸ್ಪೂರ್ತಿಯ ಚಿಲುಮೆ ಇದ್ದ ಹಾಗೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…