ಮನರಂಜನೆ, ಸುದ್ದಿ

ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

483

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.
ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು.

ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ ಕೀರ್ತನ್ ಹೊಳ್ಳ, ಸಾದ್ವಿನಿ ಮತ್ತು ಹನುಮಂತ ಗ್ರಾಂಡ್ ಫಿನಾಲೆಗೆ ಪ್ರವೇಶಿಸಿದ್ದು, ಅಂತಿಮವಾಗಿ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹನುಮಂತ ರನ್ನರ್ ಅಪ್ ಆಗಿದ್ದಾರೆ.

ಇದೇ ಮೊದಲ ಬಾರಿಗೆ ‘ಸರಿಗಮಪ’ ಶೋನಲ್ಲಿ ರನ್ನರ್ ಅಪ್ ಆದವರಿಗೆ ಭಾರಿ ಮೊತ್ತದ ಬಹುಮಾನ ನೀಡಲಾಗಿದೆ. ಹನುಮಂತ ಅವರಿಗೆ 15 ಲಕ್ಷ ರೂ. ಮೊತ್ತದ ಸೈಟ್ ಬಹುಮಾನವಾಗಿ ಸಿಕ್ಕಿದೆ. ಇನ್ನು ಮುಗ್ಧತೆಯಿಂದಲೇ ತಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದಿರುವ ಹನುಮಂತ ಅವರಿಗೆ ಬಂಪರ್ ಆಫರ್ ಸಿಕ್ಕಿದೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೇ ಈ ಮಾಹಿತಿಯನ್ನು ‘ಸರಿಗಮಪ’ ವೇದಿಕೆಯಲ್ಲಿ ತಿಳಿಸಿದ್ದಾರೆ. ಫಿನಾಲೆ ರೌಂಡ್ ನಲ್ಲಿ ಹನುಮಂತ ‘ಅಶ್ವಮೇಧ’ ಚಿತ್ರದ ‘ಹೃದಯ ಸಮುದ್ರ’ ಹಾಡನ್ನು ಹಾಡಿದ್ದು, ಜಡ್ಜಸ್ ಗಳು ಹನುಮಂತ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಅರ್ಜುನ್ ಜನ್ಯ, ಹನುಮಂತ ಅವರಿಗೆ ದೊಡ್ಡ ಸಿನಿಮಾವೊಂದರಲ್ಲಿ ಅವಕಾಶ ಸಿಕ್ಕಿದೆ. ಅವರಿಗಾಗಿ ದೊಡ್ಡ ನಿರ್ದೇಶಕರು ಕಾಯುತ್ತಿದ್ದಾರೆ. ಆ ಸಿನಿಮಾದಲ್ಲಿ ಹನುಮಂತ ಹಾಡಲಿದ್ದಾರೆ. ಇನ್ನು 2-3 ದಿನದಲ್ಲಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ. ಗಾಯಕರಾದ ವಿಜಯ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣ ಕೂಡ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಹಂಸಲೇಖ ಅವರು, ಜನಪದ ನಾಯಕ ಹನುಮಂತ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…