ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.
ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು.
ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ ಕೀರ್ತನ್ ಹೊಳ್ಳ, ಸಾದ್ವಿನಿ ಮತ್ತು ಹನುಮಂತ ಗ್ರಾಂಡ್ ಫಿನಾಲೆಗೆ ಪ್ರವೇಶಿಸಿದ್ದು, ಅಂತಿಮವಾಗಿ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹನುಮಂತ ರನ್ನರ್ ಅಪ್ ಆಗಿದ್ದಾರೆ.
ಇದೇ ಮೊದಲ ಬಾರಿಗೆ ‘ಸರಿಗಮಪ’ ಶೋನಲ್ಲಿ ರನ್ನರ್ ಅಪ್ ಆದವರಿಗೆ ಭಾರಿ ಮೊತ್ತದ ಬಹುಮಾನ ನೀಡಲಾಗಿದೆ. ಹನುಮಂತ ಅವರಿಗೆ 15 ಲಕ್ಷ ರೂ. ಮೊತ್ತದ ಸೈಟ್ ಬಹುಮಾನವಾಗಿ ಸಿಕ್ಕಿದೆ. ಇನ್ನು ಮುಗ್ಧತೆಯಿಂದಲೇ ತಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದಿರುವ ಹನುಮಂತ ಅವರಿಗೆ ಬಂಪರ್ ಆಫರ್ ಸಿಕ್ಕಿದೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೇ ಈ ಮಾಹಿತಿಯನ್ನು ‘ಸರಿಗಮಪ’ ವೇದಿಕೆಯಲ್ಲಿ ತಿಳಿಸಿದ್ದಾರೆ. ಫಿನಾಲೆ ರೌಂಡ್ ನಲ್ಲಿ ಹನುಮಂತ ‘ಅಶ್ವಮೇಧ’ ಚಿತ್ರದ ‘ಹೃದಯ ಸಮುದ್ರ’ ಹಾಡನ್ನು ಹಾಡಿದ್ದು, ಜಡ್ಜಸ್ ಗಳು ಹನುಮಂತ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಅರ್ಜುನ್ ಜನ್ಯ, ಹನುಮಂತ ಅವರಿಗೆ ದೊಡ್ಡ ಸಿನಿಮಾವೊಂದರಲ್ಲಿ ಅವಕಾಶ ಸಿಕ್ಕಿದೆ. ಅವರಿಗಾಗಿ ದೊಡ್ಡ ನಿರ್ದೇಶಕರು ಕಾಯುತ್ತಿದ್ದಾರೆ. ಆ ಸಿನಿಮಾದಲ್ಲಿ ಹನುಮಂತ ಹಾಡಲಿದ್ದಾರೆ. ಇನ್ನು 2-3 ದಿನದಲ್ಲಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ. ಗಾಯಕರಾದ ವಿಜಯ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣ ಕೂಡ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಹಂಸಲೇಖ ಅವರು, ಜನಪದ ನಾಯಕ ಹನುಮಂತ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.