ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ.

ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು ಡೆಲಿವರಿ ಬಾಯ್ ತುಷಾರ್ ಎಂಬಾತ ಫುಡ್ ಮನೆಗೆ ಡೆಲಿವರಿ ಮಾಡಿದ್ದ. ಆದರೇ ಹಾಗೇ ಫುಡ್ ಡೆಲಿವರಿ ಮಾಡಿ ಹೋಗುವಾಗ ತುಷಾರ್ ವಂದನಾ ಅವರು ಸಾಕಿದ್ದ ದತ್ತು ಎಂಬ ನಾಯಿಮರಿಯನ್ನು ಕದ್ದೊಯ್ದಿದ್ದಾರೆ.

ತುಷಾರ್ ಬಂದು ಹೋದ ಸ್ವಲ್ಪ ಸಮಯದ ಬಳಿಕ ವಂದನಾ ನಾಯಿ ನರಿ ಇಲ್ಲದೇ ಇರೋದನ್ನು ಗಮನಿಸಿ ಸಿಸಿಟಿವಿ ಪರಿಶೀಲಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ತಕ್ಷಣ ವಂದನಾ ಜೊಮ್ಯಾಟೋ ಕಂಪನಿಗೆ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ವಂದನಾ ಅವರ ನಾಯಿಮರಿಯನ್ನು ವಾಪಸ ಕೊಡಿಸುವ ಪ್ರಯತ್ನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…