ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….