ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…