ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.
ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…