News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಚುನಾವಣೆ

ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

135

ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.


ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…