ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?