News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಚುನಾವಣೆ

ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

138

ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.


ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…