ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….