ಚುನಾವಣೆ

ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

112

ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.


ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.