ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…