ಸಿನಿಮಾ

ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

242

ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ  ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.

ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ  ತವಸಾರೆಯಲ್ಲಿ “ಸೋಲಾರ್ ಲೈಟ್”   ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…

ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ

ಬೆಸ್ಟ್ ಆಫ್ ಲಕ್ ಪ್ರಥಮ್

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….