ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.
ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ ತವಸಾರೆಯಲ್ಲಿ “ಸೋಲಾರ್ ಲೈಟ್” ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…
ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ
ಬೆಸ್ಟ್ ಆಫ್ ಲಕ್ ಪ್ರಥಮ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!